gruhalakshmi scheme update: ಜೂನ್ ಮತ್ತು ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್

gruhalakshmi scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿದ್ದು ಇನ್ನು ಕೆಲ ಮಹಿಳೆಯರಿಗೆ ಹಣ ಜಮಾ ಆಗಿಲ್ಲ ಹಾಗೂ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಅನ್ನು ಸಿಎಂ ಸಿದ್ದರಾಮಯ್ಯನವರು ನೀಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

SBI ಬ್ಯಾಂಕ್ ಜೊತೆ ಬಿಜಿನೆಸ್ ಮಾಡಿ ತಿಂಗಳಿಗೆ 50 ಸಾವಿರ ಹಣ ಗಳಿಸಬಹುದು ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ಕರ್ನಾಟಕ ಮತ್ತು ರಾಜ್ಯ ಸರ್ಕಾರದ ಖಾಲಿ ಸರಕಾರಿ ಹುದ್ದೆಗಳ ಮಾಹಿತಿ ಮತ್ತು ಖಾಸಗಿ ಕಂಪನಿಗಳ ಖಾಲಿ ಹುದ್ದೆಗಳ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರ ಯೋಜನೆಗಳು ಈ ರೀತಿ ಅನೇಕ ಮಾಹಿತಿಗಳನ್ನು ನೀವು ಬೇಗ ಪಡೆದುಕೊಳ್ಳಬೇಕೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಇನ್ನು ನಾಲ್ಕು ದಿನಗಳ ಕಾಲ ಈ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತದೆ ನಿಮ್ಮ ಜಿಲ್ಲೆಯಲ್ಲಿ ಮಳೆ ಎಷ್ಟಿದೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆ (gruhalakshmi scheme update )..?

ಹೌದು ಸ್ನೇಹಿತರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು 2023ರಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತು ಇದರಲ್ಲಿ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡುತ್ತವೆ ಎಂದು ಭರವಸೆ ನೀಡಿತ್ತು ಇದೇ ರೀತಿ ಪಂಚ ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದೆ ಈ ಪಂಚ ಗ್ಯಾರಂಟಿಗಳಲ್ಲಿ ಒಂದಾದಂತ ಗ್ರಹಲಕ್ಷ್ಮಿ ಯೋಜನೆ ಈ ಗೃಹಲಕ್ಷ್ಮಿ ಯೋಜನೆ ಕಳೆದ ವರ್ಷ ಆರಂಭಿಸಲಾಯಿತು ಮತ್ತು ಇಲ್ಲಿವರೆಗೂ ಈ ಯೋಜನೆಗೆ ಒಂದು ವರ್ಷ ಪೂರ್ತಿಯಾಗಿದ್ದು ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯನವರು ಹೊಸ ಅಪ್ಡೇಟ್ ನೀಡಿದ್ದಾರೆ

gruhalakshmi scheme update
gruhalakshmi scheme update

 

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ರಾಜ್ಯದಾದ್ಯಂತ ಅನುಷ್ಠಾನ ಮಾಡಲಾಗಿದ್ದು ಈ ಯೋಜನೆ ಮೂಲಕ ಮನೆ ಯಜಮಾನ ಪ್ರತಿ ತಿಂಗಳು 2000 ಹಣ ನೀಡುವಂತೆ ಯೋಜನೆಯಾಗಿದ್ದು ಈ ಯೋಜನೆ ಮೂಲಕ ಇಲ್ಲಿವರೆಗೂ ನಮ್ಮ ರಾಜ್ಯ ಸರ್ಕಾರವು 25000 ಕೋಟಿ ರೂಪಾಯಿ ಹಣ ಈ ಒಂದು ಯೋಜನೆಗೆ ಖರ್ಚು ಮಾಡಲಾಗಿದೆ ಹಾಗೂ 1.25 ಕೋಟಿ ಗೃಹಲಕ್ಷ್ಮಿಯರು ಈ ಯೋಜನೆ ಮೂಲಕ ಆರ್ಥಿಕ ಸಹಾಯ ಪಡೆದುಕೊಂಡು ತಮ್ಮ ಸ್ವಹಲಂಬನಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

WhatsApp Group Join Now
Telegram Group Join Now       

 

ಹೊಸ ಅಪ್ಡೇಟ್ ಏನು (gruhalakshmi scheme update )..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದು ಒಂದು ವರ್ಷಗಳ ಕಾಲ ಆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭೆಯಲ್ಲಿ ಮಾತನಾಡುತ್ತಾ ಈ ಯೋಜನೆಯ 11ನೇ ಕಲ್ತಿನ ಹಣ ಎಲ್ಲಾ ಫಲಾನುಭವಿಗಳಿಗೆ ಹಾಕಲಾಗಿದ್ದು ಇನ್ನು ಕೆಲ ಫಲಾನುಭವಿಗಳಿಗೆ ಹಣ ತಲುಪಿಲ್ಲ ಇದಕ್ಕೆ ತಾಂತ್ರಿಕ ದೋಷ ಸಮಸ್ಯೆ ಆಗಿದೆ ಎಂದು ತಿಳಿಸಿದ್ದಾರೆ ಜೊತೆಗೆ ಈ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಜುಲೈ ಮತ್ತು ಅಗಸ್ಟ್ ತಿಂಗಳ ಹಣವನ್ನು ಬಿಡುಗಡೆಯ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ಹೌದು ಸ್ನೇಹಿತರೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಈ ಹಣವನ್ನು ಮುಂದಿನ ಒಂದು ವಾರಗಳ ಒಳಗಡೆ ಆಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಸೇರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹಾಗಾಗಿ ಇದು ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ಎಂದು ಹೇಳಬಹುದು

ಹಾಗೆ ಈ ಯೋಜನೆಯನ್ನು ಉದ್ದೇಶಿಸಿ ಈ ಯೋಜನೆ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿರುವ ತನಕ ಈ ಯೋಜನೆಯನ್ನು ಮುಂದುವರಿಸುತ್ತೇವೆ ಹಾಗೂ ಕಾಂಗ್ರೆಸ್ ಪಕ್ಷ ನೀಡಿದಂತ ಪಂಚ ಗ್ಯಾರಂಟಿ ಯೋಜನೆಗಳನ್ನು ಇನ್ನು ಐದು ವರ್ಷಗಳ ಕಾಲ ನಾವು ಮುಂದುವರೆಸುತ್ತೇವೆ ಎಂದು ಜನರಿಗೆ ಬರವಸೆ ನೀಡಿದ್ದಾರೆ

ಈ ಮಾಹಿತಿ ನಿಮಗೆ ಇಷ್ಟವಾದರೆ (friends) ಸ್ನೇಹಿತರು ಹಾಗೂ ಕುಟುಂಬದ (family) ಸದಸ್ಯರೊಂದಿಗೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ (apply ) ಅರ್ಜಿ ಹಾಕಿದ ಮಹಿಳೆಯರಿಗೆ (womens) ಈ ಲೇಖನಿಯನ್ನು ಶೇರ್ ಮಾಡಿ

Leave a Comment